For the best experience, open
https://m.hosakannada.com
on your mobile browser.
Advertisement

Deadly Accident: ಕಂಬಳ ನೋಡಿ ವಾಪಾಸಾಗುತ್ತಿದ್ದ ಸಂದರ್ಭ ಬೋರ್‌ವೆಲ್‌ ಲಾರಿ- ಕಾರಿನ ನಡುವೆ ಭೀಕರ ಅಪಘಾತ!!! ಮಂಗಳೂರಿನ ಇಬ್ಬರ ದಾರುಣ ಸಾವು!!

08:58 AM Nov 26, 2023 IST | ಹೊಸ ಕನ್ನಡ
UpdateAt: 09:45 AM Nov 26, 2023 IST
deadly accident  ಕಂಬಳ ನೋಡಿ ವಾಪಾಸಾಗುತ್ತಿದ್ದ ಸಂದರ್ಭ ಬೋರ್‌ವೆಲ್‌ ಲಾರಿ  ಕಾರಿನ ನಡುವೆ ಭೀಕರ ಅಪಘಾತ    ಮಂಗಳೂರಿನ ಇಬ್ಬರ ದಾರುಣ ಸಾವು
Advertisement

Deadly Accident: ಬೋರ್‌ವೆಲ್‌ ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತವೊಂದು ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ನಡೆದಿದೆ(Deadly Accident). ಈ ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿರುವ ಕುರಿತು ವರದಿಯಾಗಿದೆ.

Advertisement

Advertisement

ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿಪಾಳ್ಯ ಗ್ರಾಮದ ಬಳಿ ಭಾನುವಾರ (ನ.26) ರಂದು ಮುಂಜಾನೆ ಸಂಭವಿಸಿದೆ.

ಮಂಗಳೂರು ಬಜಪೆ ಮೂಲದ ಕಿಶಾನ್‌ ಶೆಟ್ಟಿ (20) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲಿಪ್‌ ನೇರಿ ಲೋಬೋ (32) ಎಂಬುವವರೇ ಮೃತರು.

ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿದ್ದು, ಇದನ್ನು ನೋಡಿ ವಾಪಾಸ್‌ ತಮ್ಮ ಊರಿಗೆ ಬರುವ ಸಂದರ್ಭದಲ್ಲಿ ಕುಣಿಗಲ್‌(Bangalore kunigal accident) ಕಡೆಯಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಈ ಕುರಿತು ಕುಣಿಗಲ್‌ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕಂಬಳ ಓಟಕ್ಕೆ ಮೊದಲು ಕೋಣಗಳು ಸ್ವಲ್ಪ ದಿನ ಬ್ಯಾಚುಲರ್ಸ್ ಆಗಿರಬೇಕಾ ? ಇದು ಕೋಣಗಳ ಪರ್ಸನಲ್ ಮ್ಯಾಟರ್ !

Advertisement
Advertisement
Advertisement