ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Andrapradesh: CM ಆಗುತ್ತಿದ್ದಂತೆ YSRCP ಪಕ್ಷದ ಕಛೇರಿಯನ್ನು ಧ್ವಂಸ ಮಾಡಿದ ಚಂದ್ರಬಾಬು ನಾಯ್ಡು !!

Andrapradesh ಅಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಚಂದ್ರಬಾಬು ನಾಯ್ಡು ಅವರು ತಾವು ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ YSRCP ಪಕ್ಷದ ಕಛೇರಿಯನ್ನು ಧ್ವಂಸ ಮಾಡಿದ್ದಾರೆ.
02:10 PM Jun 22, 2024 IST | ಸುದರ್ಶನ್
UpdateAt: 02:12 PM Jun 22, 2024 IST
Advertisement

Andrapradesh ಅಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಚಂದ್ರಬಾಬು ನಾಯ್ಡು ಅವರು ತಾವು ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ YSRCP ಪಕ್ಷದ ಕಛೇರಿಯನ್ನು ಧ್ವಂಸ ಮಾಡಿದ್ದಾರೆ.

Advertisement

KSRTC New Rules: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೊಸ ಆದೇಶ ಜಾರಿ! ಪಿಂಕ್ ಟಿಕೆಟ್ ಮೇಲೆ ದಂಡ!

ಚಂದ್ರಬಾಬು ನಾಯ್ಡು(Chandrababu Naidu) ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್(YSRCP) ನ ಗುಂಟೂರು ಕಛೇರಿಯು ಅನಧಿಕೃತ ಎಂದು ಬುಲ್ಡೋಜರ್ ಹರಿಸಿ ಧ್ವಂಸ ಮಾಡಲಾಗಿದೆ. ಎಪಿಸಿಆರ್‌ಡಿಎ ( Andhra Pradesh Capital Region Development Authority ) ಮತ್ತು ಎಂಟಿಎಂಸಿ (Mangalagiri Tadepalli Municipal Corporation) ಜಂಟಿಯಾಗಿ ನಡೆಸಿದ ಕಾರ್ಯಚರಣೆಯಲ್ಲಿ, ನಿರ್ಮಾಣ ಹಂತದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ನೆಲಸಮಗೊಳಿಸಿದೆ. ಶನಿವಾರ (ಜೂನ್ 22) ಬೆಳಗ್ಗಿನ ಜಾವ ಈ ಕಾರ್ಯಾಚರಣೆ ನಡೆದೆ.

Advertisement

ಗುಂಟೂರು ವಿಭಾಗವನ್ನು ಕೇಂದ್ರೀಕರಿಸಿ, ಈ ಕಟ್ಟಡವನ್ನು ಪಕ್ಷದ ಸೆಂಟ್ರಲ್ ಕಚೇರಿಯಾಗಿ ಕಾರ್ಯನಿರ್ವಹಿಸುವ ಯೋಜನೆಯನ್ನು ವೈ.ಎಸ್.ಜಗನ್ ಹಾಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಆರಂಭದಲ್ಲೇ ಜಗನ್ ಯೋಜನೆ ಚದುರಿ ಹೋಗಿದೆ.

ಈ ಬಗ್ಗೆ YSRCP ಪಕ್ಷದ ಮುಖಂಡರು ಪ್ರತಿಕ್ರಿಯಿಸಿ " ತೆಲುಗುದೇಶಂ ಪಕ್ಷವು ಪ್ರತೀಕಾರದ ರಾಜಕೀಯವನ್ನು ಆರಂಭಿಸಿದೆ. ಕಟ್ಟಡ ನೆಲಸಮಗೊಳಿಸುವ ವಿಚಾರದಲ್ಲಿ ಶುಕ್ರವಾರವಷ್ಟೇ ನಾವು ಹೈಕೋರ್ಟ್ ಮೊರೆ ಹೋಗಿದ್ದೆವು. ಕಟ್ಟಡ ಧ್ವಂಸಗೊಳಿಸುವುದನ್ನು ಸದ್ಯಕ್ಕೆ ತಡೆ ಹಿಡಿಯಲು ಕೋರ್ಟ್ ಸೂಚಿಸಿತ್ತು " ಎಂದು ಹೇಳಿದ್ದಾರೆ.

AI Revolution: ಊಹೆಗೂ ನಿಲುಕದ ಹೊಸ ಪರಿಚಯ! ಇನ್ಮೇಲೆ ರೋಮ್ಯಾನ್ಸ್ ಮಾಡೋಕೆ, ಫೀಲಿಂಗ್ ಶೇರ್ ಮಾಡೋಕೆ, ದೈಹಿಕ ಸುಖ ಕೊಡೋಕೆ ಇಲ್ಲಿದೆ ರತಿ ಗೊಂಬೆ!

Advertisement
Advertisement