For the best experience, open
https://m.hosakannada.com
on your mobile browser.
Advertisement

Belthangady: ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

Belthangady: ಬೆಳ್ತಂಗಡಿಯಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿದೆ.
12:56 PM Apr 25, 2024 IST | ಸುದರ್ಶನ್
UpdateAt: 01:14 PM Apr 25, 2024 IST
belthangady  ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ  ಕಲ್ಲಡ್ಕ ಪ್ರಭಾಕರ್‌ ಭಟ್‌

Belthangady: ಬೆಳ್ತಂಗಡಿಯಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ ನೀಡಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿದ್ದು, ಬೆಳ್ತಂಗಡಿ ಲಾಯಿಲಾ ನಿವಾಸಿ ಅಝೀಮ್‌ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧನ ಮಾಡಿದ್ದಾರೆ.

Advertisement

ಇದನ್ನೂ ಓದಿ:  Black Tea Benifits ಬ್ಲಾಕ್ ಟೀ ಕುಡಿಯುವುದರಿಂದ ಆಗುವ ಲಾಭಗಳೇನು ಗೊತ್ತಾ? : ಖಂಡಿತ ಸೇವಿಸಿ

ಈ ಘಟನೆಯ ಕುರಿತಂತೆ ಇದೀಗ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್‌ ಆಡಳಿತದಲ್ಲಿ ಸಾಮಾನ್ಯ ಮುಸ್ಲಿಂರೂ ಭಯೋತ್ಪಾದಕರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

Advertisement

ಇದನ್ನೂ ಓದಿ:  Belthangady: ಕಾಂಗ್ರೆಸ್‌ ಆಡಳಿತದಲ್ಲಿ ಮುಸ್ಲಿಮರದ್ದು ಭಯೋತ್ಪಾದಕರ ರೀತಿ ವರ್ತನೆ; ಕಲ್ಲಡ್ಕ ಪ್ರಭಾಕರ್‌ ಭಟ್‌

ಬಸ್‌ನಲ್ಲಿ ಯುವತಿ ಇದ್ದಾಗ ಅಝೀಮ್‌ ಕಿರುಕುಳ ನೀಡಿದ್ದು, ಈ ಸಂದರ್ಭದಲ್ಲಿ ಯುವತಿ ಪ್ರತಿಭಟನೆ ಮಾಡಿದಾಗ ಆತ ಬಸ್‌ನ ಕಿಟಕಿಯಿಂದ ಹಾರಿ ತಪ್ಪಿಸಿದ್ದ. ಇದೀಗ ಕಲ್ಲಡ್ಕ ಪ್ರಭಾಕರ ಭಟ್‌ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಸಂತ್ರಸ್ತೆ ಯುವತಿಯನ್ನು ಭೇಟಿ ಮಾಡಿದ್ದಾರೆ.

Advertisement
Advertisement