Belthangady: ಪೃಥ್ವಿ ಸಾನಿಕಂ ಹೊಸ ತಹಶೀಲ್ದಾರ್ ಆಗಿ ನೇಮಕ!!
04:55 PM Nov 18, 2023 IST | ಅಶ್ವಿನಿ ಹೆಬ್ಬಾರ್
UpdateAt: 11:17 PM Nov 18, 2023 IST
Advertisement
ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದ್ದು, ನ.18(ಇಂದು) ರಂದು ಆದೇಶ ಹೊರಡಿಸಿದೆ.
Advertisement
ಈ ಹಿಂದೆ ಬೆಳ್ತಂಗಡಿಯಲ್ಲಿ ಕಾರ್ಯ ನಿರ್ವಹಿಸಿ ಮತ್ತೆ ಇದೀಗ ಹೊಸ ತಹಶೀಲ್ದಾರ್ ಆಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಅವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ಸರಕಾರ ನೇಮಕ ಮಾಡಿ ಆದೇಶ ನೀಡಿದೆ.
Advertisement
ಇದನ್ನು ಓದಿ: ಹಲಾಲ್ ಪ್ರಮಾಣ ಪತ್ರವಿರುವ ಪದಾರ್ಥಗಳು ನಿಷೇಧ- ರಾಜ್ಯ ಸರ್ಕಾರದಿಂದ ಖಡಕ್ ಆದೇಶ !!
Advertisement