ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Parliament election: BJP 2ನೇ ಪಟ್ಟಿ ಪ್ರಕಟ- ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ ಪೂಜಾರಿ!!

07:43 PM Mar 13, 2024 IST | ಕೆ. ಎಸ್. ರೂಪಾ
UpdateAt: 09:49 PM Mar 24, 2024 IST
Advertisement

 

Advertisement

Parliament election : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು ಕರ್ನಾಟಕದ 20ಕ್ಷೇತ್ರಗಳಿಗೆ ಟಿಕೆಟ್ ಗೋಷಣೆ ಆಗಿದೆ. ಆದರೆ ಕೆಲವು ಕ್ಷೇತ್ರಗಳಿಗೆ ಬಿಜೆಪಿಯು ಅಚ್ಚರಿ ಅಭ್ಯರ್ಥಿಗಳನ್ನು ಘೋಷಿಸಿದೆ.

ಇದನ್ನೂ ಓದಿ: Nalin Kumar Kateel: ನಳಿನ್‌ ಕುಮಾರ್‌ ಕಟೀಲ್‌ ಗೆ ಟಿಕೆಟ್‌ ಕೈ ತಪ್ಪಿದ್ದು ಹೇಗೆ? ದೈವ ಎಚ್ಚರಿಕೆ ನುಡಿ ನೀಡಿತ್ತೇ?

Advertisement

ಕರ್ನಾಟಕದ ಹೈವೋಲ್ಟೇಜ್ ಕ್ಷೇತ್ರಗಳಾದ ದ.ಕ ಕ್ಕೆ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಿಗೆ ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಗಳ ಘೋಷಣೆ ಮಾಡಿದೆ. ದಕ್ಷಿಣ ಕನ್ನಡದಲ್ಲಿ ಹಾಲಿ ಸಂಸದರ ವಿರುದ್ಧ ಜನ ರೊಚ್ಚಿಗೆದ್ದ ಕಾರಣ ಕ್ಯಾ. ಬ್ರಿಜೇಶ್ ಚೌಟರಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ಆಕಾಂಕ್ಷಿ ಅರುಣ್ ಕುಮಾರ್ ಪುತ್ತಿಲರಿಗೆ ಟಿಕೆಟ್ ಮಿಸ್ ಆಗಿದೆ.

Intresting News: ನಿಮ್ಮ ಕಾರು ಬೈಕುಗಳಲ್ಲಿ ಇರುವ ಮೂರನೆಯ ಬ್ರೇಕಿನ ಬಗ್ಗೆ ನಿಮಗೆ ಗೊತ್ತಾ ? ಕಾರು ಬೈಕಲ್ಲಿ ಇರುವ…

ಇನ್ನು ಉಡುಪಿ- ಹಾಗೂ ಚಿಕ್ಕಮಗಳೂರು ಕ್ಷೇತ್ರಕ್ಕೆ ಅಚ್ಚರಿ ಎಂಬತೆ ಕೋಟಾ ಶ್ರೀನಿವಾಸ್ ಪೂಜಾರಿ ಹೆಸರು ಘೋಷಣೆ ಆಗಿದೆ. ಶೋಬಾ ಗೋ ಬ್ಯಾಕ್ ಚಳುವಳಿ ಮೂಲಕ ಚಿಕ್ಕಮಗಳೂರು ಜನ ಶೋಬಾ ಕರಾಂದ್ಲಾಜೆಯನ್ನು ಬೆಂಗಳೂರು ಉತ್ತರಕ್ಕೆ ಕಳಿಸಿಕೊಟ್ಟಿದ್ದಾರೆ.

Advertisement
Advertisement