For the best experience, open
https://m.hosakannada.com
on your mobile browser.
Advertisement

ಅನ್ಯಕೋಮಿನ ಯುವಕರ ಗುಂಪಿನಿಂದ ಶಿವನ ದೇವಾಲಯದ ಅವಶೇಷಕ್ಕೆ ಕಲ್ಲೆಸೆತ! ಹಿಂದೂ ಸಂಘಟನೆ ಕಿಡಿ!!

05:20 PM Sep 22, 2023 IST | ಕೆ. ಎಸ್. ರೂಪಾ
UpdateAt: 07:54 PM Mar 25, 2024 IST
ಅನ್ಯಕೋಮಿನ ಯುವಕರ ಗುಂಪಿನಿಂದ ಶಿವನ ದೇವಾಲಯದ ಅವಶೇಷಕ್ಕೆ ಕಲ್ಲೆಸೆತ  ಹಿಂದೂ ಸಂಘಟನೆ ಕಿಡಿ
Advertisement

ಶಿವ ದೇವಾಲಯದ ಅವಶೇಷಕ್ಕೆ ಕಿಡಿಕೇಡಿಗಳು ಹಾನಿ ಮಾಡಿದ್ದು, ಜೋಯಿಡಾ ರಾಮನಗರದ ನಾಗೋಡಾ ಕ್ರಾಸ್‌ ಬಳಿ ಜಲಾಶಯ ವ್ಯಾಪ್ತಿಯಲ್ಲಿರುವ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಅನ್ಯಕೋಮಿನ ಯುವಕರು ಈ ಕೃತ್ಯ ಎಸಗಿದ್ದಾರೆಂದು ವರದಿಯಾಗಿದೆ. ಹಿಂದೂ ಸಂಘಟನೆಗಳು ಕಿಡಿಕಾರಿದ್ದಾರೆ.

Advertisement

POK: ಶೀಘ್ರದಲ್ಲೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನ- ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ

ಶಿವನ ದೇವಾಲಯದ ಸೂಪಾ ಜಲಾಶಯದಲ್ಲಿ ಮುಳುಗಡೆಯಾಗಿತ್ತು. ಮಳೆ ಇಲ್ಲದೆ ನೀರು ಕಡಿಮೆಯಾಗುವ ಸಂದರ್ಭದಲ್ಲಿ ದೇವಸ್ಥಾನ ಕಾಣಿಸುತ್ತದೆ. ಹೀಗೆ ಕಂಡ ದೇವಾಲಯದ ಕಲ್ಲುಗಳಿಗೆ ಯಾರೋ ಕಿಡಿಕೇಡಿಗಳು ಹಾನಿ ಮಾಡಿದ್ದು, ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಘಟನೆ ಸೆ.18 ರಂದು ನಡೆದಿದೆ. ಸೆಲ್ಫಿ ವೀಡಿಯೋ ಮಾಡಿ ಹುಸೈನ್‌ ಶೇಖ್‌ ಎಂಬಾತ ಫೇಸ್‌ಬುಕ್‌ನಲ್ಲಿ ಅವಶೇಷಗಳಿಗೆ ಹಾನಿ ಮಾಡುವುದನ್ನು ಫೇಸ್‌ಬುಕ್‌ನಲ್ಲಿ ಹಾಕಿಕೊಂಡಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ರಾಮನಗರ ಪೊಲೀಸರಿಗೆ ಮನವಿ ಪತ್ರವನ್ನು ನೀಡಿದ್ದಾರೆ.

Advertisement

Advertisement
Advertisement
Advertisement