ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Dakshina Kananda: ಬೆಳ್ಳಾರೆ : ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯ ಕೊಲೆ

Dakshina Kananda: ಬೆಳ್ಳಾರೆ : ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರು ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
12:02 PM Jun 10, 2024 IST | Praveen Chennavara
UpdateAt: 12:26 PM Jun 10, 2024 IST
Advertisement

Dakshina Kananda: ಬೆಳ್ಳಾರೆ : ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರು ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ.

Advertisement

ಸ್ಥಳದಲ್ಲಿ ಬೆಳ್ಳಾರೆ ಎಸೈ ಸಂತೋಷ್ ಹಾಗೂ ಸಿಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು,ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲು ಇದ್ದು,ಅದನ್ನೇ ತಲೆಗೆ ಎತ್ತಿಹಾಕಿ ಕೊಲೆಮಾಡಲಾಗಿದೆ ಎಂದು ಹೇಳಲಾಗಿದೆ

Advertisement

Parliment Election: ಅಯೋಧ್ಯೆ ಸೇರಿ ಶ್ರೀರಾಮನ ನಂಟಿರುವ 10 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು - ತಟ್ಟಿತೇ ರಾಮನ ಶಾಪ ?!

ಮನೆ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್! ಈ ದಿನ ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ!

Advertisement
Advertisement