For the best experience, open
https://m.hosakannada.com
on your mobile browser.
Advertisement

Punjalkatte: ಹಣ ದುಪ್ಪಟ್ಟು ಆಪ್‌ನಿಂದ ಮೋಸ ಹೋದ ಮಹಿಳೆ; ನದಿಗೆ ಹಾರಿ ಆತ್ಮಹತ್ಯೆ!!

05:35 PM Dec 24, 2023 IST | ಹೊಸ ಕನ್ನಡ
UpdateAt: 05:41 PM Dec 24, 2023 IST
punjalkatte  ಹಣ ದುಪ್ಪಟ್ಟು ಆಪ್‌ನಿಂದ ಮೋಸ ಹೋದ ಮಹಿಳೆ  ನದಿಗೆ ಹಾರಿ ಆತ್ಮಹತ್ಯೆ
Image Credit Source: Udayavani
Advertisement

Punjalkatte: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್‌ ಸಂತೋಷ್‌ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜಾ (32) ಎಂಬುವವರೇ ಆತ್ಮಹತ್ಯೆಗೈದ ಮಹಿಳೆ.

ಇವರು ಇತ್ತೀಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆಪ್‌ವೊಂದರಲ್ಲಿ 21 ಲಕ್ಷ ರೂ. ಮೊತ್ತದ ಹಣ ಕಳೆದುಕೊಂಡಿರುವ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರೊಂದನ್ನು ನೀಡಿದ್ದರು. ಇವರು ಶಿಕ್ಷಕಿ ವೃತ್ತಿ ಮಾಡಿಕೊಂಡಿದ್ದು, ನಂತರ ವಿಮಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದರು. ಇವರಿಗೆ ಮಕ್ಕಳಿರಲಿಲ್ಲ. ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಮನೆಯಲ್ಲಿ ಸೂತಕದ ಛಾಯೆ ಮೂಡಿದೆ.

Advertisement

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement