Pani Puri: ಮಸೀದಿ ಮುಂಭಾಗ ಪಾನಿಪೂರಿ ತಿಂದ 19 ಮಕ್ಕಳು ಅಸ್ವಸ್ಥ; ನಾಲ್ಕು ಮಕ್ಕಳ ಸ್ಥಿತಿ ಗಂಭೀರ
02:32 PM Mar 15, 2024 IST
|
ಹೊಸ ಕನ್ನಡ
UpdateAt: 02:34 PM Mar 15, 2024 IST
Davanagere: ಪಾನಿಪೂರಿ ತಿಂದ 19 ಮಕ್ಕಳು ಅಸ್ವಸ್ಥಗೊಂಡ ಘಟನೆಯೊಂದು ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ ನಡೆದಿದೆ.
Advertisement
ಮಲೆಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಮತರ ಮಸೀದಿ ಮುಂಭಾಗ ಇದ್ದ ಪಾನಿಪೂರಿ ಸೇವಿಸಿದ 19 ಮಂದಿ ಮಕ್ಕಳು ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರಲ್ಲಿ ನಾಲ್ಕು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
Advertisement
ತೀವ್ರ ನಿಗಾ ಘಟಕಕ್ಕೆ ಮಕ್ಕಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ವರದಿಯಾಗಿದೆ.
Advertisement
Advertisement
Next Article