For the best experience, open
https://m.hosakannada.com
on your mobile browser.
Advertisement

Deadly Accident: ಕುಟುಂಬದ ಕಾರ್ಯಕ್ರಮ ಮುಗಿಸಿ ವಾಪಾಸ್‌ ಬರುವಾಗ ಕಾರಿಗೆ ಡಿಕ್ಕಿ ಹೊಡೆದ ಟ್ರಕ್‌; ಮೂವರು ಮಕ್ಕಳು ಸಹಿತ 10 ಮಂದಿ ಸಾವು

Deadly Accident: ಛತ್ತೀಸ್‌ಗಢದ ಬೆಮೆತಾರಾದಲ್ಲಿ ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸೇರಿ 10 ಮಂದಿ ಸಾವಿಗೀಡಾದ ಘಟನೆಯೊಂದು ನಡೆದಿದೆ
09:15 AM Apr 29, 2024 IST | ಸುದರ್ಶನ್
UpdateAt: 09:52 AM Apr 29, 2024 IST
deadly accident   ಕುಟುಂಬದ ಕಾರ್ಯಕ್ರಮ ಮುಗಿಸಿ ವಾಪಾಸ್‌ ಬರುವಾಗ ಕಾರಿಗೆ ಡಿಕ್ಕಿ ಹೊಡೆದ ಟ್ರಕ್‌  ಮೂವರು ಮಕ್ಕಳು ಸಹಿತ 10 ಮಂದಿ ಸಾವು

Deadly Accident: ಛತ್ತೀಸ್‌ಗಢದ ಬೆಮೆತಾರಾದಲ್ಲಿ ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸೇರಿ 10 ಮಂದಿ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ಘಟನೆಯಲ್ಲಿ 23 ಮಂದಿಗೆ ಗಾಯಗಳಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನು ರಾಯ್‌ಪುರ ಏಮ್ಸ್‌ಗೆ ದಾಖಲು ಮಾಡಲಾಗಿದೆ.

Advertisement

ಇದನ್ನೂ ಓದಿ:  Srinivas Prasad passed away: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿಧಿವಶ !!

ಟ್ರಕ್‌ನಲ್ಲಿ ಕುಟುಂಬದ ಕಾರ್ಯಕ್ರಮದ ಕಾರಣದಿಂದ ಹಲವು ಮಂದಿ ಟ್ರಕ್‌ನಲ್ಲಿ ಹೋಗುತ್ತಿದ್ದು, ಹೆದ್ದಾರಿಯಲ್ಲಿ ನಿಂತ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅವಘಡ ಸಂಭವಿಸಿದೆ.

Advertisement

ಇದನ್ನೂ ಓದಿ:  Puttur: ಕೆಲಸದ ಆಮಿಷ ನೀಡಿ ಅತ್ಯಾಚಾರ ಯತ್ನ ಪ್ರಕರಣ; ಪ್ರಮುಖ ಆರೋಪಿಗೆ ಜಾಮೀನು

ಮೃತ ವ್ಯಕ್ತಿಗಳೆಲ್ಲ ಪಥರಾ ಗ್ರಾಮದವರಾಗಿದ್ದು, ತಿರೈಯಾ ಗ್ರಾಮದ ಕುಟುಂಬದ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ಸಮಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿದ್ದು, ಮುಂದಿನ ತನಿಖೆ ಮಾಡುತ್ತಿದ್ದಾರೆ.

Advertisement
Advertisement