For the best experience, open
https://m.hosakannada.com
on your mobile browser.
Advertisement

Karnataka Weather: ಇಂದು ಒಣ ಹವೆ, ಮೇ.7 ರ ನಂತರ ಕೆಲವು ಜಿಲ್ಲೆಯಲ್ಲಿ ಹಗುರ ಮಳೆ

Karnataka Weather: ರಾಜ್ಯಾದ್ಯಂತ ಒಣ ಹವೆ ಇರಲಿದ್ದು, ಮೇ 7ರ ನಂತರ ಕೆಲವು ಜಿಲ್ಲೆ ಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:55 AM May 06, 2024 IST | ಸುದರ್ಶನ್
UpdateAt: 08:59 AM May 06, 2024 IST
karnataka weather  ಇಂದು ಒಣ ಹವೆ  ಮೇ 7 ರ ನಂತರ ಕೆಲವು ಜಿಲ್ಲೆಯಲ್ಲಿ ಹಗುರ ಮಳೆ

Karnataka Weather: ರಾಜ್ಯಾದ್ಯಂತ ಒಣ ಹವೆ ಇರಲಿದ್ದು, ಮೇ 7ರ ನಂತರ ಕೆಲವು ಜಿಲ್ಲೆ ಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಇದನ್ನೂ ಓದಿ: Madikeri: ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ರದ್ದು

ಮೇ 7ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಾಮ ರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ - ಸಾಧಾರಣ ಮಳೆಯಾಗಲಿದೆ. ಉಳಿ ದಂತೆ ಬೀದರ್, ಕಲಬುರಗಿ, ವಿಜಯ ಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯ ನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿ ಗಾಳಿಯ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಇದನ್ನೂ ಓದಿ: Karnataka Weather: ಇಂದು ಒಣ ಹವೆ, ಮೇ.7 ರ ನಂತರ ಕೆಲವು ಜಿಲ್ಲೆಯಲ್ಲಿ ಹಗುರ ಮಳೆ

ಮೇ 8ರಂದು ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಪ್ಪಳ, ಬೀದರ್, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗುಡುಗು -ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement