For the best experience, open
https://m.hosakannada.com
on your mobile browser.
Advertisement

Electrocuted: ಯುಗಾದಿ ಸಂಭ್ರಮದಲ್ಲಿ ರಥೋತ್ಸವದ ವೇಳೆ ಭೀಕರ ಅವಘಡ; ವಿದ್ಯುತ್‌ ತಂತಿ ಸ್ಪರ್ಶಿಸಿ 13 ಮಕ್ಕಳಿಗೆ ಗಾಯ

Electrocuted: ರಥವನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ತುದಿ ವಿದ್ಯುತ್‌ ತಂತಿಗೆ ತಗುಲಿದ ಪರಿಣಾಮವಾಗಿ 13 ಮಕ್ಕಳು ಗಾಯಗೊಂಡಿರುವ ಘಟನೆ
02:27 PM Apr 11, 2024 IST | ಸುದರ್ಶನ್
UpdateAt: 02:27 PM Apr 11, 2024 IST
electrocuted  ಯುಗಾದಿ ಸಂಭ್ರಮದಲ್ಲಿ ರಥೋತ್ಸವದ ವೇಳೆ ಭೀಕರ ಅವಘಡ  ವಿದ್ಯುತ್‌ ತಂತಿ ಸ್ಪರ್ಶಿಸಿ 13 ಮಕ್ಕಳಿಗೆ ಗಾಯ
Advertisement

Electrocuted:   ಯುಗಾದಿ ಉತ್ಸವದ ಆಚರಣೆಯ ವೇಳೆ ರಥವನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ತುದಿ ವಿದ್ಯುತ್‌ ತಂತಿಗೆ ತಗುಲಿದ ಪರಿಣಾಮವಾಗಿ 13 ಮಕ್ಕಳು ಗಾಯಗೊಂಡಿರುವ ಘಟನೆಯೊಂದು ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಚಿನ್ನ ಟೇಕೂರ್‌ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

Advertisement

ಆಂಜನೇಯ ಸ್ವಮಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಸಂಭ್ರದಲ್ಲಿ ರಥೋತ್ಸವ ಇತ್ತು. ಈ ವೇಳೆ ರಥವನ್ನು ಎಳೆದುಕೊಂಡು ಹೋಗುವ ವೇಳೆ ಈ ಭೀಕರ ಘಟನೆ ನಡೆದಿದೆ. ಕನಿಷ್ಠ 13 ಮಂದಿ ಮಕ್ಕಳು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಕ್ಕಳೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement
Advertisement