Karnataka Bank: ಕರ್ನಾಟಕ ಬ್ಯಾಂಕ್ ಎಟಿಎಂ ನಲ್ಲಿ ಅಗ್ನಿ ಅವಘಡ; ಲಕ್ಷ ಲಕ್ಷ ಹಣ ಬೆಂಕಿಗಾಹುತಿ
Karnataka Bank: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್ನಲ್ಲಿರುವ ಕರ್ನಾಟಕ ಬ್ಯಾಂಕ್ನ ಶಾಖೆಯ ಎಟಿಎಂ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆಯೊಂದು ನಡೆದಿದೆ.
08:27 AM Apr 22, 2024 IST
|
ಸುದರ್ಶನ್
UpdateAt: 02:00 PM Apr 23, 2024 IST
Advertisement
Karnataka Bank: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್ನಲ್ಲಿರುವ ಕರ್ನಾಟಕ ಬ್ಯಾಂಕ್ನ ಶಾಖೆಯ ಎಟಿಎಂ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆಯೊಂದು ನಡೆದಿದೆ. ಸುಮಾರು 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಬೆಂಕಿಗೆ ಭಸ್ಮಗೊಂಡಿದೆ. ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Advertisement
ಎಟಿಎಂಗೆ ಬೆಂಕಿ ತಗುಲಲು ಶಾರ್ಟ್ ಸರ್ಕ್ಯೂಟ್ ಕಾರಣವೆಂದು ಹೇಳಲಾಗುತ್ತಿದೆ.
ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್ ಅಗ್ನಿಶಾಮಕದಳಕ್ಕೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
Advertisement
Related News
More News
Advertisement
Advertisement