For the best experience, open
https://m.hosakannada.com
on your mobile browser.
Advertisement

Ram Mandir: ರಾಮಮಂದಿರ ಉದ್ಘಾಟನೆ ದಿನ ನೆತ್ತರು ಹರಿಯುವುದು ಗ್ಯಾರಂಟಿ; ಅನ್ಯಕೋಮಿನ ವ್ಯಕ್ತಿಯಿಂದ ಅವಾಜ್‌!!

11:09 AM Jan 21, 2024 IST | ಹೊಸ ಕನ್ನಡ
UpdateAt: 11:09 AM Jan 21, 2024 IST
ram mandir  ರಾಮಮಂದಿರ ಉದ್ಘಾಟನೆ ದಿನ ನೆತ್ತರು ಹರಿಯುವುದು ಗ್ಯಾರಂಟಿ  ಅನ್ಯಕೋಮಿನ ವ್ಯಕ್ತಿಯಿಂದ ಅವಾಜ್‌
Advertisement

Inauguration of Ram Mandir: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನಾಳೆ ಆಗಲಿದೆ. ಈ ಸಮಯದಲ್ಲಿ ನೆಲಮಂಗಲದಲ್ಲಿ ಅನ್ಯಕೋಮಿನ ವ್ಯಕ್ತಿಯೋರ್ವ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ. ಆ ದಿನ (ಜ.22) ನೆತ್ತರು ಹರಿಯುವುದು ಗ್ಯಾರಂಟಿ. ರಾಮಮಂದಿರ ಉರುಳಿಸಿ ಅದೇ ಜಾಗದಲ್ಲಿ ಮಸೀದಿ ನಿರ್ಮಾಣ ಆಗುತ್ತದೆ ಎಂದು ಹೇಳಿದ್ದಾರೆ.

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೂದಿಹಾಳ್‌ ಗ್ರಾಮದಲ್ಲಿರುವ ಅಕ್ಕಪಕ್ಕದ ಅಂಗಡಿಯವರು ಗಲಾಟೆ ಮಾಡಿದ್ದರಿಂದ ಈ ಸಮಯದಲ್ಲಿ ಧರ್ಮೇಂದರ ಪಾಂಡೆ ಮತ್ತು ಹುಸೇನ್‌ ನಡುವೆ ಮಾತುಕತೆ ಆರೋಪ ಮಾಡಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎನ್‌ಸಿಆರ್‌ ದಾಖಲು ಮಾಡಲಾಗಿದೆಯೆಂದು ವರದಿಯಾಗಿದೆ.

Advertisement

Advertisement
Advertisement
Advertisement