For the best experience, open
https://m.hosakannada.com
on your mobile browser.
Advertisement

Karnataka Politics: ರಾಜ್ಯ ಸರಕಾರದ ವಕ್ತಾರರಾಗಿ ಐವರು ಸಚಿವರ ನೇಮಕ- ಸಿಎಂ ಸಿದ್ದರಾಮಯ್ಯ ಆದೇಶ

12:40 PM Mar 13, 2024 IST | ಹೊಸ ಕನ್ನಡ
UpdateAt: 12:55 PM Mar 13, 2024 IST
karnataka politics  ರಾಜ್ಯ ಸರಕಾರದ ವಕ್ತಾರರಾಗಿ ಐವರು ಸಚಿವರ ನೇಮಕ  ಸಿಎಂ ಸಿದ್ದರಾಮಯ್ಯ ಆದೇಶ

Karnataka Govt Spokesperson: ಐವರು ಸಚಿವರನ್ನು ರಾಜ್ಯ ಸರಕಾರದ ವಕ್ತಾರರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

ಇದನ್ನೂ ಓದಿ: Shiradi Ghat Accident: ಶಿರಾಡಿಘಾಟ್‌ನಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ, ಗ್ಯಾಸ್‌ ಸೋರಿಕೆ, ವಾಹನ ಸಂಚಾರ ಸ್ಥಗಿತ

ಸಚಿವರಾದ ಈಶ್ವರ ಖಂಡ್ರೆ, ಸಂತೋಷ್‌ ಲಾಡ್‌, ದಿನೇಶ್‌ ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಹಾಗೂ ಕೃಷ್ಣಬೈರೇಗೌಡ ಅವರನ್ನು ಸಿದ್ದರಾಮಯ್ಯ ಅವರು ರಾಜ್ಯ ಸರಕಾರ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.

Advertisement

ಇದನ್ನೂ ಓದಿ: Rameshwaram Cafe: ಬೆಂಗಳೂರು ಕೆಫೆ ಸ್ಫೋಟ ಪ್ರಕರಣಕ್ಕೆ ಹೊಸ ತಿರುವು : ಟ್ರಾವೆಲಿಂಗ್ ಹಿಸ್ಟರಿ ಆಧಾರದ ಮೇಲೆ ಒರ್ವ ವ್ಯಕ್ತಿಯನ್ನು ಬಂಧಿಸಿದ ಎನ್ಐಎ

ರಾಜ್ಯ ಕಾಂಗ್ರೆಸ್‌ ಸರಕಾರದ ಸಾಧನೆಗಳು, ದಾಖಲೆಗಳನ್ನು ಹಾಗೂ ಸರಕಾರದ ಮಾಹಿತಿಗಳ ಬಗ್ಗೆ ಸಚಿವರುಗಳಿಗೆ ಮಾಹಿತಿ ನೀಡಲು ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಸಿಎಂ ಸೂಚಿಸಿದ್ದಾರೆ.

Advertisement
Advertisement