For the best experience, open
https://m.hosakannada.com
on your mobile browser.
Advertisement

Kodi Mutt Shri: ದೇಶದಲ್ಲಿ ಸಂಭವಿಸಲಿದೆ 'ಪಂಚಘಾತಕಗಳು' - ಶಾಕಿಂಗ್ ಭವಿಷ್ಯ ನುಡಿದ ಕೋಡಿ ಶ್ರೀ !!

Kodi Mutt Shri: ಚಿಕ್ಕಬಳ್ಳಾಪುರದಲ್ಲಿ(Chikkaballapur) ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿ ಶ್ರೀಗಳು(Kodi Mutt Shri )ದೇಶದಲ್ಲಿ ಈ ಬಾರಿ ಕ್ರೋಧಿನಾಮ ಸಂವತ್ಸರದಲ್ಲಿ ಕ್ರೋಧ, ದ್ವೇಷ, ಮಧ, ಅಸೂಯೆಗಳು ಹೆಚ್ಚಾಗಲಿವೆ.
08:26 AM Jun 22, 2024 IST | ಸುದರ್ಶನ್
UpdateAt: 08:26 AM Jun 22, 2024 IST
kodi mutt shri  ದೇಶದಲ್ಲಿ ಸಂಭವಿಸಲಿದೆ  ಪಂಚಘಾತಕಗಳು    ಶಾಕಿಂಗ್ ಭವಿಷ್ಯ ನುಡಿದ ಕೋಡಿ ಶ್ರೀ

Kodi Mutt Shri: ಕೋಡಿ ಮಠದ ಶ್ರೀಗಳ ಭವಿಷ್ಯ ಎಂದರೆ ನಾಡಿನಲ್ಲಿ ಅಷ್ಟು ಪ್ರಾಮುಖ್ಯತೆ ಇದೆ. ಅವರು ನುಡಿದ ಎಲ್ಲಾ ಭವಿಷ್ಯಗಳು ನಿಜವಾಗಿದ್ದೂ ಇದೆ. ಅಂತೆಯೇ ಇದೀಗ ಶ್ರೀಗಳು ದೇಶದಲ್ಲಿನ ಬೆಳವಣಿಗಗಳ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ.

Advertisement

ಕಾಂಗ್ರೆಸ್ ಗ್ಯಾರಂಟಿಗಳ ನಿರ್ವಹಣೆಗೆ ಖಾಸಗಿ ಕಂಪೆನಿ ಮೊರೆ ಹೋದ ಸರ್ಕಾರ; ಜನರ 10 ಕೋಟಿ ಕೊಟ್ಟು ಗುತ್ತಿಗೆ ಕೊಟ್ಟ ಸಿದ್ದು ಗೌರ್ಮೆಂಟ್

ಹೌದು, ಚಿಕ್ಕಬಳ್ಳಾಪುರದಲ್ಲಿ(Chikkaballapur) ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿ ಶ್ರೀಗಳು(Kodi Mutt Shri )ದೇಶದಲ್ಲಿ ಈ ಬಾರಿ ಕ್ರೋಧಿನಾಮ ಸಂವತ್ಸರದಲ್ಲಿ ಕ್ರೋಧ, ದ್ವೇಷ, ಮಧ, ಅಸೂಯೆಗಳು ಹೆಚ್ಚಾಗಲಿವೆ. ಈ ಮೂಲಕ ಪಂಚಘಾತಕಗಳು (Panchaghataka) ಸಂಭವಿಸಲಿದ್ದಾವೆ. ಇವುಗಳನ್ನು ಗೆಲ್ಲೋದು ತುಂಬಾನೇ ಕಷ್ಟ ಎಂಬುದಾಗಿ ಶಾಕಿಂಗ್ ಭವಿಷ್ಯವನ್ನು ನುಡಿದಿದ್ದಾರೆ.

Advertisement

ಪಂಚಾಘಾತಕಗಳು ಅಂದ್ರೆ ಭೂಕಂಪ, ಅಗ್ನಿ, ಜಲಕಂಟಕ, ವಾಯುವಿನಿಂದಲೂ ಆಪತ್ತು ದೇಶ, ರಾಜ್ಯಕ್ಕೆ ಎದುರಾಗಲಿದೆ. ಈ ಕ್ರೋಧಿನಾಮ ಸಂವತ್ಸರದಲ್ಲಿ ಗುರು ಶಿಷ್ಯನಾಗುತ್ತಾನೆ. ಶಿಷ್ಯ ಗುರುವಾಗುತ್ತಾನೆ. ದೇಶದಲ್ಲಿ ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗುತ್ತದೆ. ಅದರಿಂದ ಸುಖ-ದುಖ ಎರಡೂ ಇದೆ ಅಂತ ಶ್ರೀಗಳು ಹೇಳಿದ್ದಾರೆ.

Mangaluru: ಉದ್ಯಮಿಗೆ ಚೂರಿಯಿಂದ ಇರಿದು ದರೋಡೆ; ನಗದು, ಚಿನ್ನಾಭರಣ ಲೂಟಿ

Advertisement
Advertisement
Advertisement