ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Mangaluru: ಅಡ್ಯಾರ್‌ನಲ್ಲಿರುವ ʼಬೊಂಡ ಫ್ಯಾಕ್ಟರಿʼ ಬಂದ್‌ಗೆ ಆದೇಶ

Mangaluru: ʼಬೊಂಡ ಫ್ಯಾಕ್ಟರಿʼ ಯನ್ನು ಬಂದ್‌ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಆದೇಶ ನೀಡಿದ್ದಾರೆ. 
02:47 PM Apr 12, 2024 IST | ಸುದರ್ಶನ್
UpdateAt: 02:53 PM Apr 12, 2024 IST
Advertisement

Mangaluru: ಅಡ್ಯಾರ್‌ನಲ್ಲಿರುವ ʼಬೊಂಡ ಫ್ಯಾಕ್ಟರಿʼ ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿರುವ ಘಟನೆಯೊಂದು ನಡೆದಿತ್ತು. ಒಟ್ಟು 137 ಮಂದಿ ಅಸ್ವಸ್ಥರಾಗಿರುವ ಕುರಿತು ವರದಿಯಾಗಿದೆ. ಹಾಗಾಗಿ ಎಳನೀರು ಮತ್ತು ನ್ಯಾಚುರಲ್‌ ಐಸ್‌ಕ್ರೀಂ ಮಾರಾಟ ಸಂಸ್ಥೆಯಾದ ʼಬೊಂಡ ಫ್ಯಾಕ್ಟರಿʼ ಯನ್ನು ಬಂದ್‌ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಆದೇಶ ನೀಡಿದ್ದಾರೆ.

Advertisement

ಇದನ್ನೂ ಓದಿ: Conversion: ಹಿಂದೂ ಧರ್ಮದಿಂದ ಬೇರೆ ಧರ್ಮಕ್ಕೆ ಮತಾಂತರವಾಗುವಿರಾ? ಹಾಗಾದರೆ ಇದನ್ನು ಕಡ್ಡಾಯ ಪಾಲಿಸಬೇಕು-ಸರಕಾರದಿಂದ ಆದೇಶ

ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್‌ ನೀಡಲಾಗಿದೆ.

Advertisement

ಇದನ್ನೂ ಓದಿ: Urfi Javed: 'ಆ ಡೈರೆಕ್ಟರ್ ರೂಮಿಗೆ ಕರೆದೊಯ್ದು ನೇರವಾಗಿ ನನ್ನ...' ಶಾಕಿಂಗ್ ಸತ್ಯ ಹೊರಹಾಕಿದ ಉರ್ಫಿ ಜಾವೇದ್ !!

ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ, ಹಾಗೂ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಇದೀಗ ಬಂಟ್ವಾಳದ ಸರಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

Advertisement
Advertisement