For the best experience, open
https://m.hosakannada.com
on your mobile browser.
Advertisement

Mangaluru Rain: ದಕ್ಷಿಣ ಕನ್ನಡದ ಹಲವು ಕಡೆ ಮಳೆಯ ಸಿಂಚನ; ಕಾದ ಕೆಂಡದಂತಿದ್ದ ಇಳೆಗೆ ವರುಣನ ಕೃಪೆ

09:58 AM Mar 22, 2024 IST | ಹೊಸ ಕನ್ನಡ
UpdateAt: 02:20 PM Mar 22, 2024 IST
mangaluru rain  ದಕ್ಷಿಣ ಕನ್ನಡದ ಹಲವು ಕಡೆ ಮಳೆಯ ಸಿಂಚನ  ಕಾದ ಕೆಂಡದಂತಿದ್ದ ಇಳೆಗೆ ವರುಣನ ಕೃಪೆ

Mangaluru Rain: ಹಲವು ದಿನಗಳಿಂದ ವಾತಾವರಣವು ಕಾದು ಕೆಂಡದಂತೆ ಇದ್ದು, ಇದೀಗ ದಕ್ಷಿಣ ಕನ್ನಡದ ಜನರಿಗೆ ವರುಣ ರಾಜ ಮಳೆ ಸಿಂಪಡಿಸಿದ್ದಾನೆ. ಹಲವು ಕಡೆ ಇಂದು (ಶುಕ್ರವಾರ) ಬೆಳಗ್ಗೆ ಮಳೆ ಸುರಿದಿದೆ.

Advertisement

ಇದನ್ನೂ ಓದಿ: Sonu Gowda: 8 ವರ್ಷದ ಬಾಲಕಿಯ ದತ್ತು ವಿಚಾರ; ನಟಿ ಸೋನು ಗೌಡಗೆ ನೋಟಿಸ್‌

ಮಂಗಳೂರು ನಗರ, ಗ್ರಾಮಾಂತರ ಭಾಗದ ಅಲ್ಲಲ್ಲಿ, ಬದಿಯಡ್ಕ, ಪಾಣಾಜೆ, ಸುಳ್ಯ ಸಹಿತ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ.

Advertisement

ಇದನ್ನೂ ಓದಿ: ISRO : ಆರ್ ಎಲ್ ವಿ ವಾಹನ ' ಪುಷ್ಪಕ್ ' ನ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Advertisement
Advertisement