For the best experience, open
https://m.hosakannada.com
on your mobile browser.
Advertisement

Padubidri: ಓವರ್‌ಟೇಕ್‌ ಗಲಾಟೆ; ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri: ತಡೆರಹಿತ ಬಸ್‌ ಚಾಲಕ ತನ್ನ ಕಾರನ್ನು ಓವರ್‌ಟೇಕ್‌ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡ ಖಾಸಗಿ ಕಾರಿನ ವ್ಯಕ್ತಿಯೋರ್ವ ಸೋಮವಾರ ಬೆಳಿಗ್ಗೆ ಬಸ್‌ ಚಾಲಕನ ಮೇಲೆ ಬಸ್ಸಿನೊಳಗೆ ನುಗ್ಗಿ ಹಲ್ಲೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ.
04:22 PM Apr 29, 2024 IST | ಸುದರ್ಶನ್
UpdateAt: 04:22 PM Apr 29, 2024 IST
padubidri  ಓವರ್‌ಟೇಕ್‌ ಗಲಾಟೆ  ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri: ತಡೆರಹಿತ ಬಸ್‌ ಚಾಲಕ ತನ್ನ ಕಾರನ್ನು ಓವರ್‌ಟೇಕ್‌ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡ ಖಾಸಗಿ ಕಾರಿನ ವ್ಯಕ್ತಿಯೋರ್ವ ಸೋಮವಾರ ಬೆಳಿಗ್ಗೆ ಬಸ್‌ ಚಾಲಕನ ಮೇಲೆ ಬಸ್ಸಿನೊಳಗೆ ನುಗ್ಗಿ ಹಲ್ಲೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ.

Advertisement

ಇದನ್ನೂ ಓದಿ: ಅಕ್ಕನ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೇ ಹೃದಯಾಘಾತಕ್ಕೆ ಬಲಿಯಾದ ತಂಗಿ !!ಮರುಕ ಹುಟ್ಟಿಸುವ ವಿಡಿಯೋ ವೈರಲ್

ಮುಲ್ಕಿಯ ಇಸ್ಮಾಯಿಲ್‌ ಅತೀಕ್‌ (41) ಆರೋಪಿ. ಬಸ್‌ ಚಾಲಕ ಶೈಲೇಂದ್ರ ಯಾನೆ ಶೈಲು ಎಂದು ಗುರುತಿಸಲಾಗಿದೆ.

Advertisement

ಈ ಘಟನೆ ಕುರಿತು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯ ವಿರುದ್ಧವೂ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ರಸ್ತೆ ಬದಿಯ ಚಿಕನ್‌ ಶೋರ್ಮಾ ತಿಂದು 12 ಮಂದಿ ಆಸ್ಪತ್ರೆಗೆ ದಾಖಲು

Advertisement
Advertisement