For the best experience, open
https://m.hosakannada.com
on your mobile browser.
Advertisement

CM Siddaramaiah: ಬಿಜೆಪಿಯಿಂದ ರಾಜ್ಯ ಸರಕಾರಕ್ಕೆ ಟಾಂಗ್‌; ಧೈರ್ಯದಿಂದ ಪ್ರಶ್ನಿಸುತ್ತೇವೆ ಉತ್ತರ ಕೊಡಿ ಸಿಎಂ

02:55 PM Feb 21, 2024 IST | ಹೊಸ ಕನ್ನಡ
UpdateAt: 03:15 PM Feb 21, 2024 IST
cm siddaramaiah  ಬಿಜೆಪಿಯಿಂದ ರಾಜ್ಯ ಸರಕಾರಕ್ಕೆ ಟಾಂಗ್‌  ಧೈರ್ಯದಿಂದ ಪ್ರಶ್ನಿಸುತ್ತೇವೆ ಉತ್ತರ ಕೊಡಿ ಸಿಎಂ

CM Siddaramaiah: ಹಿಂದುಳಿದ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ವಿದ್ಯಾರ್ಥಿ ವೇತನ ಬಂದಿಲ್ಲ. 11,000 ರೂ. ಕೋಟಿ ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿಟ್ಟಿದ್ದು, ದುರ್ಬಳಕೆಯಾಗಿದೆ ಎಂದು ಬಿಜೆಪಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ಮಾಡಿದೆ.

Advertisement

ಇದನ್ನೂ ಓದಿ: Karnataka Congress: ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ಗೆ ಶಿಫ್ಟ್‌; ಏನು ಕಾರಣ

ಈ ಕುರಿತು ಬಿಜೆಪಿ ಅವರು, ಸಿಎಂ ಸಿದ್ದರಾಮಯ್ಯ ಅವರೇ, ಧೈರ್ಯದಿಂದ ನಾವು ಪ್ರಶ್ನಿಸಿದ್ದೇವೆ. ನಿಮಗೆ ಉತ್ತರ ಕೊಡುವ ತಾಕತ್ತು, ದಮ್ಮು ಇದ್ದರೆ ಉತ್ತರಿಸಿ ಎಂದು ಕಾಂಗ್ರೆಸ್‌ ಸರಕಾರದ ವಿರುದ್ಧ ಕಟು ಟೀಕಾ ಪ್ರಹಾರ ಮಾಡಿದೆ.

Advertisement

Advertisement
Advertisement