ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Ram Mandir Inauguration: ನಾವು ಭೂತ ಪೂಜೆ ಮಾಡೋರು, ರಾಮಮಂದಿರಕ್ಕೆ ಹೋಗಲ್ಲ; ಬಿ.ಕೆ.ಹರಿಪ್ರಸಾದ್ ಶಾಕಿಂಗ್ ಹೇಳಿಕೆ ! !!

10:41 AM Jan 22, 2024 IST | ಅಶ್ವಿನಿ ಹೆಬ್ಬಾರ್
UpdateAt: 11:14 AM Jan 22, 2024 IST
Advertisement

Ram Mandir Inauguration : ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ರಾಮ ಮಂದಿರದ (Ram Mandir inauguration)ಉದ್ಘಾಟನಾ ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗುತ್ತಿದ್ದು, ಈ ಅಮೋಘ ಗಳಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K hariprasad)ಶಾಕಿಂಗ್ ಹೇಳಿಕೆ (Shocking Statement)ನೀಡಿದ್ದಾರೆ.

Advertisement

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ: 7 ಸಾವಿರ ಗಣ್ಯರು, 506 ಮಂದಿ A ಲಿಸ್ಟ್ ನಲ್ಲಿ!

ರಾಮಮಂದಿರಕ್ಕೆ(Ram Mandir)ಹೋಗಲ್ಲ. ನಾವು ಅಣ್ಣಮ್ಮ, ಮಾರಮ್ಮ, ಭೂತ ಪೂಜೆ ಮಾಡುವವರು. ಅಲ್ಲಿಗೆ ಹೋಗ್ತೀವಿ ಎಂದು ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.ರಾಮ ಮಂದಿರದ ಆಹ್ವಾನ ಪತ್ರ ನೀಡಲು ಇವರು ಯಾರು??ರಾಮ ಫೋನ್ ಮಾಡಿ ಆಮಂತ್ರಣ ನೀಡಲು ಹೇಳಿದ್ದನೇ?? ಶಂಕರಾಚಾರ್ಯರು ಮಾಡಿದರೆ ನಮಗೆ ಆಮಂತ್ರಣ ಬೇಡವಾಗಿತ್ತು. ದೇವಸ್ಥಾನಕ್ಕೆ ಹೋಗಬೇಕು. ಇದೇ ದೇವರು ಎಂದಿಲ್ಲ!! ದೇಶದಲ್ಲಿ 33 ಕೋಟಿ ದೇವರಿದ್ದು, ಎಲ್ಲಾದರು ಹೋಗುತ್ತೇವೆ. ನಾವು ಮಾರಮ್ಮ, ಅಣ್ಣಮ್ಮ, ಭೂತ ಪೂಜೆ ಮಾಡೋರು. ಭೂತದ ಬಳಿ ಹೋಗ್ತೀವಿ ಎಂದು ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

Advertisement

Related News

Advertisement
Advertisement