For the best experience, open
https://m.hosakannada.com
on your mobile browser.
Advertisement

Puttur: ಬುಳೇರಿಕಟ್ಟೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ 

10:16 AM Jan 17, 2024 IST | Praveen Chennavara
UpdateAt: 10:29 AM Jan 17, 2024 IST
puttur  ಬುಳೇರಿಕಟ್ಟೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ 

Advertisement

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆಯ ಸಾಜ ಬಸಿರ್ತಡಿ ಎಂಬಲ್ಲಿ ಜ.16 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಬುಳ್ಳೇರಿಕಟ್ಟೆ ಬಸೀರ್ತಡಿ ನಿವಾಸಿ ಕುಂಞ ನಾಯ್ಕ(70ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಅವರು ತಡ ರಾತ್ರಿ ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಇದನ್ನೂ ಓದಿ: School Bus Accident: ಶಾಲಾ ಬಸ್ ಪಲ್ಟಿ; 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ!!

ಮೃತರು ಪುತ್ರರಾದ ಬಲ್ನಾಡು ಗ್ರಾ.ಪಂ ಉಪಾಧ್ಯಕ್ಷ ರವಿಚಂದ್ರ ಮತ್ತು ಕೇಶವ ಅವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Advertisement
Advertisement