ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Puttur: ಮಾಡಾವು ಮಲೆ : ಕಾಡಾನೆ ಸಂಚಾರ ,ಕೃಷಿ ನಾಶ

Puttur: ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ. ಕೃಷಿಕರ ಅಡಿಕೆ ತೋಟಗಳಿಗೆ ದಾಳಿ ಮಾಡಿದೆ.
09:33 AM Jun 06, 2024 IST | Praveen Chennavara
UpdateAt: 09:33 AM Jun 06, 2024 IST
Advertisement

Puttur: ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ.

Advertisement

ಇದನ್ನೂ ಓದಿ: ಬಿಜೆಪಿ ಸೋಲಿಗೆ ಪ್ರಮುಖ ಕಾರಣಗಳಿವು !! ಮೋದಿ ಮತ್ತು ಬಿಜೆಪಿ ಮಾಡಿದ ಆ ಮಹಾ ತಪ್ಪುಗಳೇನು

ಜೂ.5ರ ರಾತ್ರಿ ವೇಳೆಯಲ್ಲಿ ಮಾಡಾವು ಮಲೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆ ದಾಳಿ ಮಾಡಿದ್ದು,ಬಾಳೆ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.

Advertisement

ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಇದನ್ನೂ ಓದಿ: NDA: ಸರ್ಕಾರ ರಚಿಸಲು ಬಿಜೆಪಿಗೆ ಮಿತ್ರ ಪಕ್ಷಗಳು ಇಟ್ಟ ಬೇಡಿಕೆ ಏನು?!

Advertisement
Advertisement