ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Rakshit Shetty: ಕಾಪಿರೈಟ್‌ ವಿಚಾರ- ರಕ್ಷಿತ್‌ ಶೆಟ್ಟಿ ನಿರ್ಮಾಣ ಸಂಸ್ಥೆಯಿಂದ ಹೊರಬಿತ್ತು ಮೊದಲ ಪ್ರತಿಕ್ರಿಯೆ

Rakshit Shetty: ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಮಾಧ್ಯಮವೊಂದಕ್ಕೆ ರಕ್ಷಿತ್‌ ಶೆಟ್ಟಿ ಟೀಮ್‌ ತಮ್ಮ ಪ್ರತಿಕ್ರಿಯೆಯನ್ನು ನೀಡಿದೆ.
01:08 PM Jul 15, 2024 IST | ಸುದರ್ಶನ್
UpdateAt: 01:08 PM Jul 15, 2024 IST
Advertisement

Rakshit Shetty: ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ನಟ ರಕ್ಷಿತ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಮಾಧ್ಯಮವೊಂದಕ್ಕೆ ರಕ್ಷಿತ್‌ ಶೆಟ್ಟಿ ಟೀಮ್‌ ತಮ್ಮ ಪ್ರತಿಕ್ರಿಯೆಯನ್ನು ನೀಡಿದೆ. ಈ ವಿಚಾರವಾಗಿ ನಮಗೆ ಇಲ್ಲಿಯವರೆಗೆ ಯಾವುದೇ ನೋಟಿಸ್‌ ಬಂದಿಲ್ಲ ಎಂದು ಹೇಳಿದ್ದಾರೆ.

Advertisement

Kitchen Tips: ಅಡುಗೆ ಕೋಣೆ ಗೋಡೆ ಮೇಲೆ ಎಣ್ಣೆ ಜಿಡ್ಡಿನ ಕಲೆ ಇದ್ರೆ ಈ ರೀತಿ ಕ್ಲೀನ್ ಮಾಡಿ ನೋಡಿ!

Advertisement

ಬ್ಯಾಚುಲರ್‌ ಪಾರ್ಟಿ ಸಿನಿಮಾದಲ್ಲಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ನಟ, ನಿರ್ದೇಶಕ ರಕ್ಷಿತ್‌ ಶೆಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪರಮ್ವಾ ಸ್ಟುಡಿಯೋಸ್‌ ಪ್ರತಿಕ್ರಿಯೆ ನೀಡಿದೆ. ನಮಗೆ ಇದುವರೆಗೆ ಯಾವುದೇ ನೋಟಿಸ್‌ ಬಂದಿಲ್ಲ. ನೋಟಿಸ್‌ ಬಂದರೆ ಉತ್ತರಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರಕರಣದ ವಿವರ;
ನ್ಯಾಯ ಎಲ್ಲಿದೆ ಚಿತ್ರದ ನ್ಯಾಯ ಎಲ್ಲಿದೆ ಹಾಡು ಮತ್ತು ಗಾಳಿ ಮಾತು ಚಿತ್ರದ ʼಒಮ್ಮೆ ನಿನ್ನನ್ನುʼ ಚಿತ್ರದ ಹಾಡನ್ನು ಅನಧಿಕೃತ ಬಳಕೆ ಮಾಡಿದ ಆರೋಪದಲ್ಲಿ ರಕ್ಷಿತ್‌ ಶೆಟ್ಟಿ ಮತ್ತು ಪರಮ್ವಾ ಸ್ಟುಡಿಯೋಸ್‌ ವಿರುದ್ಧ ಎಂಆರ್‌ಟಿ ಮ್ಯೂಸಿಕ್‌ ಪಾಲುದಾರರಾಗಿರುವ ನವೀನ್‌ ಕುಮಾರ್‌ ಅವರು ದೂರು ದಾಖಲು ಮಾಡಿದ್ದಾರೆ.

Pavitra Gowda: ಜೈಲಿನೊಳಗೆ ಪವಿತ್ರಾ ಗೌಡ ಪ್ರೆಗ್ನೆಂಟ್? ಪರಪ್ಪನ ಅಗ್ರಹಾರದಲ್ಲಿ ಭಾರೀ ಸಂಚಲನ, ಯಾರು ಇದಕ್ಕೆ ಕಾರಣ?

Advertisement
Advertisement