For the best experience, open
https://m.hosakannada.com
on your mobile browser.
Advertisement

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಸೇರಿ ಎಲ್ಲಾ ಆರೋಪಿಗಳಿಗೆ ಬಿರಿಯಾನಿ ಊಟ

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಗೆ 6 ದಿನ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ಆದೇಶ ನೀಡಿದೆ.
08:27 AM Jun 12, 2024 IST | ಸುದರ್ಶನ್
UpdateAt: 08:27 AM Jun 12, 2024 IST
actor darshan  ರೇಣುಕಾಸ್ವಾಮಿ ಕೊಲೆ ಪ್ರಕರಣ  ನಟ ದರ್ಶನ್‌ ಸೇರಿ ಎಲ್ಲಾ ಆರೋಪಿಗಳಿಗೆ ಬಿರಿಯಾನಿ ಊಟ
Photo Credit: Indian Express

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಗೆ 6 ದಿನ ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ಆದೇಶ ನೀಡಿದೆ.

Advertisement

KSRTC ಗೆ 'ಶಕ್ತಿ' ತುಂಬಿದ ರಾಜ್ಯದ ನಾರಿಯರು - ಇಲಾಖೆಗೆ 3,349 ಕೋಟಿ ರೂ. ಭರ್ಜರಿ ಲಾಭ !!

ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌ ಸೇರಿ ಎಲ್ಲಾ ಆರೋಪಿಗಳಿಗೆ ನಿನ್ನೆ (ಮಂಗಳವಾರ) ಪೊಲೀಸರು ಬಿರಿಯಾನಿ ಊಟ ತರಿಸಿದ್ದಾರೆ. 12 ಆರೋಪಿಗಳಿಗೆ ಚಿಕ್ಕಪೇಟೆಯ ದೊನ್ನೆ ಬಿರಿಯಾನಿ ಊಟದ ವ್ಯವಸ್ಥೆ ಮಾಡಲಾಗಿರುವ ಕುರಿತು ವರದಿಯಾಗಿದೆ. ಹಾಗೂ ಆರೋಪಿಗಳು ಮಲಗಲು ಬೆಡ್‌ಶೀಟ್‌, ತಲೆದಿಂಬು ತರಿಸಿಕೊಟ್ಟಿದ್ದಾರೆ. ಹಾಗೂ ಆರೋಪಿಗಳಿಗೆ ಡೋಲೋ 650 ಮಾತ್ರೆ ಕೂಡಾ ನೀಡಲಾಗಿದೆ. ಆರೋಪಿಗಳು ಮೈ ಕೈ ನೋವು ಎಂದು ಟ್ಯಾಬ್ಲೆಟ್‌ ತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

Mudigere: ಮರದ ಕೊಂಬೆ ಕಡಿಯುವಾಗ ವಿದ್ಯುತ್ ಶಾಕ್ ನಿಂದ ಮರದಲ್ಲೇ ವ್ಯಕ್ತಿ ಸಾವು !!

Advertisement
Advertisement
Advertisement