Telangana: ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲ ಮನ್ನಾ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
Telangana: ತೆಲಂಗಾಣ ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲವನ್ನು ಆಗಸ್ಟ್ 15 ರವರೆಗೆ ಮನ್ನಾ ಮಾಡುವ ಪ್ರಸ್ತಾವನೆಗೆ ತೆಲಂಗಾಣ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
10:24 AM Jun 22, 2024 IST | ಸುದರ್ಶನ್
UpdateAt: 10:24 AM Jun 22, 2024 IST
Telangana: ತೆಲಂಗಾಣ ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲವನ್ನು ಆಗಸ್ಟ್ 15 ರವರೆಗೆ ಮನ್ನಾ ಮಾಡುವ ಪ್ರಸ್ತಾವನೆಗೆ ತೆಲಂಗಾಣ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
Advertisement
Mangaluru: ಉದ್ಯಮಿಗೆ ಚೂರಿಯಿಂದ ಇರಿದು ದರೋಡೆ; ನಗದು, ಚಿನ್ನಾಭರಣ ಲೂಟಿ
ನಿನ್ನೆ ಹೈದರಾಬಾದ್ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಎ. 2018ರ ಡಿಸೆಂಬರ್ 12ರಿಂದ 2023ರ ಡಿಸೆಂಬರ್ 9ರೊಳಗೆ ಪಡೆದಿರುವ ಬೆಳೆ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ರೇವಂತ್ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸರ್ಕಾರದ ಆದೇಶದನ್ವಯ ಬೆಳೆ ಸಾಲ ಮನ್ನಾಗೆ ಅರ್ಹತಾ ಮಾನದಂಡಗಳ ಕುರಿತು ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಅವರು ಹೇಳಿದರು.
Advertisement
Paper Leak Law: ದೇಶದಲ್ಲಿ ಹೊಸ ಕಾನೂನು ರಾತ್ರಿಯಿಂದಲೇ ಜಾರಿ; ಈ ತಪ್ಪು ಮಾಡಿದರೆ 10 ವರ್ಷ ಜೈಲು, 1 ಕೋಟಿ ರೂ. ದಂಡ
Advertisement