ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Tumkuru: ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಪೊಲೀಸ್‌ ವಶಕ್ಕೆ

12:04 PM Mar 06, 2024 IST | ಹೊಸ ಕನ್ನಡ
UpdateAt: 01:19 PM Mar 06, 2024 IST
Advertisement

Mangaluru: ಭಯೋತ್ಪಾದಕ ಚಟುವಟಿಕೆಯ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಗೆ ಭಾಷಣ ಮಾಡಲೆಂದು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕ್‌ ಮುರಳೀಕೃಷ್ಭ ಹಸಂತಡ್ಕರನ್ನು ತುಮಕೂರು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದರೆನ್ನಲಾಗಿದೆ.

Advertisement

ಇದನ್ನೂ ಓದಿ: Bengaluru: ಮರಕ್ಕೆ ಆಸಿಡ್‌ ಸುರಿದ ಅಂಗಡಿಯವ; ಕಾರಣವೇನು?

ಕರ್ನಾಟಕದಲ್ಲಿ ನಡೆದ ಬಾಂಬ್‌ ದಾಳಿ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್‌ ನಲ್ಲಿ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.

Advertisement

ಕಾಂಗ್ರೆಸ್‌ ಸರಕಾರದ ಈ ದೇಶದ್ರೋಹಿ ಕೆಲಸವನ್ನು ಬಜರಂಗದಳ ಖಂಡಿಸುತ್ತದೆ. ಭಯೋತ್ಪಾದಕ ಚಟುವಟಿಕೆಯ ವಿರುದ್ಧ ಬಜರಂಗದಳ ನಿರಂತರವಾಗಿ ಹೋರಾಟ ಮಾಡುತ್ತಿದೆ. ನಮ್ಮನ್ನು ನೀವು ಬಂಧಿಸಿದರೂ ನಮ್ಮ ಹೋರಾಟ ನಿಲ್ಲದು ಎಂದು ಕಾಂಗ್ರೆಸ್‌ ಸರಕಾರಕ್ಕೆ ಬಜರಂಗದಳ ಮಂಗಳೂರು ಎಚ್ಚರಿಕೆ ನೀಡಿದೆ.

Related News

Advertisement
Advertisement