For the best experience, open
https://m.hosakannada.com
on your mobile browser.
Advertisement

Udupi: ಬಾರ್‌ ಮಾಲೀಕನ ಮನೆಯಲ್ಲಿ ಅಗ್ನಿ ಅವಘಢ-ದಂಪತಿ ಆಸ್ಪತ್ರೆಗೆ ದಾಖಲು

Udupi: ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್‌ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
08:09 AM Jul 15, 2024 IST | ಸುದರ್ಶನ್
UpdateAt: 08:09 AM Jul 15, 2024 IST
udupi  ಬಾರ್‌ ಮಾಲೀಕನ ಮನೆಯಲ್ಲಿ ಅಗ್ನಿ ಅವಘಢ ದಂಪತಿ ಆಸ್ಪತ್ರೆಗೆ ದಾಖಲು
Advertisement

Udupi: ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್‌ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆಯೊಂದು ಜು.15 ರ ಸೋಮವಾರ (ಇಂದು) ಮುಂಜಾನೆ ನಡೆದಿದೆ.

Advertisement

RSS – PM Modi: RSS ಅನ್ನು ದೂರವಿಡಲು ಮೋದಿ ಮಾಡಿದ್ದಾರಾ ಪ್ಲಾನ್ ?!

ಉಡುಪಿಯ ಅಂಬಲಪಾಡಿಯ ಶೆಟ್ಟಿ ಬಾರ್‌ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಾರ್‌ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಲ್ಲಿ ಬಾರ್‌ ಮಾಲಕರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಮನೆಯೊಳಗೆ ಮತ್ತಿಬ್ಬರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಯಾಗಿದೆ.

Puri Jagannath Temple: 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥನ ‘ರತ್ನ ಭಂಡಾರ’ದ ಬಾಗಿಲು – ಅಬ್ಬಾಬ್ಬಾ.. ಏನೇನಿತ್ತು ಗೊತ್ತಾ ಅದ್ರಲ್ಲಿ?

Advertisement
Advertisement
Advertisement