ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Udupi: ಬಾರ್‌ ಮಾಲೀಕನ ಮನೆಯಲ್ಲಿ ಅಗ್ನಿ ಅವಘಢ-ದಂಪತಿ ಆಸ್ಪತ್ರೆಗೆ ದಾಖಲು

Udupi: ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್‌ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
08:09 AM Jul 15, 2024 IST | ಸುದರ್ಶನ್
UpdateAt: 08:09 AM Jul 15, 2024 IST
Advertisement

Udupi: ನಗರದ ಬಾರ್‌ವೊಂದರ ಮಾಲಕರ ಮನೆಯಲ್ಲಿ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಬಾರ್‌ ಮಾಲಕ ಮತ್ತು ಅವರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆಯೊಂದು ಜು.15 ರ ಸೋಮವಾರ (ಇಂದು) ಮುಂಜಾನೆ ನಡೆದಿದೆ.

Advertisement

RSS – PM Modi: RSS ಅನ್ನು ದೂರವಿಡಲು ಮೋದಿ ಮಾಡಿದ್ದಾರಾ ಪ್ಲಾನ್ ?!

Advertisement

ಉಡುಪಿಯ ಅಂಬಲಪಾಡಿಯ ಶೆಟ್ಟಿ ಬಾರ್‌ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಾರ್‌ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಲ್ಲಿ ಬಾರ್‌ ಮಾಲಕರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಮನೆಯೊಳಗೆ ಮತ್ತಿಬ್ಬರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಯಾಗಿದೆ.

Puri Jagannath Temple: 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥನ ‘ರತ್ನ ಭಂಡಾರ’ದ ಬಾಗಿಲು – ಅಬ್ಬಾಬ್ಬಾ.. ಏನೇನಿತ್ತು ಗೊತ್ತಾ ಅದ್ರಲ್ಲಿ?

Advertisement
Advertisement