ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Udupi: ಮನೆಯಲ್ಲಿ ಅಗ್ನಿ ಅವಘಡ; ಉಡುಪಿಯ ಶೆಟ್ಟಿ ಬಾರ್‌ & ರೆಸ್ಟೋರೆಂಟ್‌ ಮಾಲೀಕ ಸಾವು

Udupi: ಬಾರ್‌ ಮಾಲೀಕರ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
09:14 AM Jul 15, 2024 IST | ಸುದರ್ಶನ್
UpdateAt: 09:14 AM Jul 15, 2024 IST
Advertisement

Udupi: ಇಂದು ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಬಾರ್‌ ಮಾಲೀಕರ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಇವರ ಪತ್ನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಕುರಿತು ವರದಿಯಾಗಿದೆ.

Advertisement

Puri : 46 ವರ್ಷಗಳ ಬಳಿಕ ಪುರಿ ಜಗನ್ನಾಥನ ಭಂಡಾರ ತೆರೆದಿದ್ದೇಕೆ ? ಇಷ್ಟು ವರ್ಷ ಬಾಗಿಲು ಮುಚ್ಚಿದ್ದೇಕೆ? ಒಳಗೆ ಇರೃದಾದ್ರೂ ಏನು?

Advertisement

ಅಂಬಲಪಾಡಿಯ ಶೆಟ್ಟಿ ಬಾರ್‌ & ರೆಸ್ಟೋರೆಂಟ್‌ನ ಮಾಲೀಕರಾಗಿರುವ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ತೀವ್ರವಾಗಿ ಹಬ್ಬಿ ಪ್ರಜ್ಞೆ ತಪ್ಪಿದ್ದ ಗಂಡ ಹೆಂಡತಿಯನ್ನು ಅಗ್ನಿಶಾಮಕ ಸಿಬ್ಬಂದಿಯವರು ರಕ್ಷಣೆ ಮಾಡಿದ್ದರು. ಇವರಿಬ್ಬರಿಗೆ ಈ ಅವಘಡದಲ್ಲಿ ತೀವ್ರವಾದ ಗಾಯವಾಗಿದ್ದವು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಆದರೆ ಬಾರ್‌ ಮಾಲೀಕರ ರಮಾನಂದ ಅವರು ಚಿಕಿತ್ಸೆ ಫಲಕಾರಿಯಾಗದೆ, ಮೃತ ಹೊಂದಿದ್ದು, ಇವರ ಪತ್ನಿ ಅಶ್ವಿನಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.

Swami Koragajja: ಕುತ್ತಾರು ಕೊರಗಜ್ಜನ ಕಟ್ಟೆ ಕೋಲದಲ್ಲಿ ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಜೊತೆ ನಟ ಸುನೀಲ್‌ ಶೆಟ್ಟಿ ಪರಿವಾರ ಭಾಗಿ

Advertisement
Advertisement