ಮುಖಪುಟಸುದ್ದಿರಾಜಕೀಯಅಂಕಣಮನರಂಜನೆಸಿನೆಮಾ-ಕ್ರೀಡೆಲೈಫ್ ಸ್ಟೈಲ್ಕ್ರೀಡೆ
Advertisement

Mangalore: ಉಳ್ಳಾಲ ಸಂಯುಕ್ತ ಖಾಝಿ ಸೆಯ್ಯದ್ ಕೂರತ್ ತಂಙಳ್ ನಿಧನ

Mangalore: ಉಳ್ಳಾಲ ಸಂಯುಕ್ತ ಖಾಝಿ ಸೆಯ್ಯದ್ ಕೂರತ್ ತಂಙಳ್ ಅನಾರೋಗ್ಯ ಹಿನ್ನಲೆ ಇದೀಗ ಮರಣ ಹೊಂದಿದರು.
11:35 AM Jul 08, 2024 IST | Praveen Chennavara
UpdateAt: 11:35 AM Jul 08, 2024 IST
Advertisement

Mangalore: ಉಳ್ಳಾಲ ಸಂಯುಕ್ತ ಖಾಝಿ ಸೆಯ್ಯದ್ ಕೂರತ್ ತಂಙಳ್ ಅನಾರೋಗ್ಯ ಹಿನ್ನಲೆ ಇದೀಗ ಮರಣ ಹೊಂದಿದರು.

Advertisement

ನಿನ್ನೆ ತಂಙಳ್ ಅವರ ಆರೋಗ್ಯದಲ್ಲಿ ಏರು ಪೇರು ಆಗಿದ್ದು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ,ಆದರೆ ಚಿಕಿತ್ಸೆಗೆ ಸ್ಪಂದಿಸದೇ ತಂಬಳ್ ರವರು ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

Kadaba: ಕುಮಾರಧಾರ ನದಿ ಮಧ್ಯೆ ಪೊದೆಯಲ್ಲಿ ಸಿಲುಕಿದ ಯುವಕನ ರಕ್ಷಣೆ

Advertisement

Advertisement
Advertisement