For the best experience, open
https://m.hosakannada.com
on your mobile browser.
Advertisement

Valmiki Corporation Scam: ಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್‌ ಪತನ

Valmiki Corporation Scam: ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್‌ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿದ್ದಿದೆ.
04:04 PM Jun 06, 2024 IST | ಸುದರ್ಶನ್
UpdateAt: 04:04 PM Jun 06, 2024 IST
valmiki corporation scam  ಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್‌ ಪತನ
Advertisement

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದ 185ಕೋಟಿ ರೂ. ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದಿರುವ ಕಾರನ ಇಂದು ತಮ್ಮ ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್‌ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿದ್ದಿದೆ.

Advertisement

Annamalai: ಅಣ್ಣಾಮಲೈ ಫೋಟೋವನ್ನು ಮೇಕೆಗೆ ಹಾಕಿ ನಡುರಸ್ತೆಯಲ್ಲಿ ಕತ್ತರಿಸಿ, ವಿಕೃತಿ ಮೆರೆದ ಡಿಎಂಕೆ ಬೆಂಬಲಿಗರು; ವಿಡಿಯೋ ವೈರಲ್‌

ಇಂದು (ಜೂ.6) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ನೀಡಿ,
ಮಾಧ್ಯಮಗಳಿಗೆ ತಮ್ಮ ಯಾವುದೇ ಪ್ರತಿಕ್ರಿಯೆಯನ್ನು ನೀಡದೇ ನಿರ್ಗಮಿಸಿದ್ದಾರೆ.

Advertisement

ಇದನ್ನೂ ಓದಿ: DK Shivkumar: ಸ್ವಂತ ತಮ್ಮನನ್ನೇ ಗೆಲ್ಲಿಸದ ಡಿಕೆಶಿ ತಮ್ಮ ಸ್ಥಾನ ಉಳಿಸಿಕೊಳ್ತಾರಾ? ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಫಿಕ್ಸಾ ?!

Advertisement
Advertisement
Advertisement